world news Nagaland Sambad Lottery Dear Pelican Winners 13 November At 8 PM - Full Results And Details By www.oneindia.com Published On :: Wed, 13 Nov 2024 20:15:29 +0530 Nagaland Sambad Lottery Dear Pelican Winners 13 November 8 PM. Discover the latest results and winning numbers for this exciting lottery event. Full Article
world news Jharkhand Assembly Election 2024: ಜಾರ್ಖಂಡ್ನಲ್ಲಿ ಯಾರ ಸರ್ಕಾರ, ಮಾಜಿ ಸಿಎಂ ಕೊಟ್ಟ ಸುಳಿವು By kannada.oneindia.com Published On :: Wed, 13 Nov 2024 14:53:59 +0530 ನವದೆಹಲಿ, ನವೆಂಬರ್ 13: ಜಾರ್ಖಂಡ್ ವಿಧಾನಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಬುಧವಾರ ನಡೆಯುತ್ತಿದೆ. 43 ಸೀಟುಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಮಧ್ಯಾಹ್ನ 1 ಗಂಟೆಯ ತನಕ ಶೇ 46.25ರಷ್ಟು ಮತದಾನವಾಗಿದೆ. ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದ್ದು, ಯಾರಿಗೆ ಅಧಿಕಾರ Full Article
world news Jharkhand Election 2024: ಜಾರ್ಖಂಡ್ ಮತದಾರರಿಗೆ ಮೋದಿ ಮನವಿ By kannada.oneindia.com Published On :: Wed, 13 Nov 2024 14:46:59 +0530 ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ. ಜಾರ್ಖಂಡ್ನ 43 ವಿಧಾನಸಭಾ ಸ್ಥಾನಗಳಿಗೆ ಇಂದು (ನವೆಂಬರ್ 13) ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಾಜಿ ಸಿಎಂ ಚಂಪೈ ಸೊರೆನ್ ಮತ್ತು ಮಾಜಿ ಸಂಸದೆ ಗೀತಾ ಕೋಡಾ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಮೋದಿ ಅವರು ತಮ್ಮ X ಖಾತೆಯ Full Article
world news Jharkhand Election 2024: ತೀವ್ರ ಕುತೂಹಲ ಕೆರಳಿಸಿದ ಮೊದಲ ಹಂತದ ಮತದಾನ By kannada.oneindia.com Published On :: Wed, 13 Nov 2024 15:02:27 +0530 Jharkhand Assembly Election 2024: ಜಾರ್ಖಂಡ್ನಲ್ಲಿ ಇಂದು (ನವೆಂಬರ್ 13) ಮೊದಲ ಹಂತದಲ್ಲಿ ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು 81ರಲ್ಲಿ 43 ಸ್ಥಾನಗಳಿಗೆ ಮತದಾನ ನಡೆಯಿತ್ತಿದ್ದು, ಈ ಬಾರಿ ಹೆಚ್ಚಾಗಿ ಯುವಕ-ಯುವತಿಯರೇ ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಜಾರ್ಖಂಡ್ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಇಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ Full Article
world news Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ 'ಸ್ಮಾರ್ಟ್ ಲಗ್ಗೇಜ್ ಲಾಕರ್' ವ್ಯವಸ್ಥೆ By kannada.oneindia.com Published On :: Wed, 13 Nov 2024 17:10:30 +0530 ಬೆಂಗಳೂರು, ನವೆಂಬರ್ 13: ಬೆಂಗಳೂರು ಮಹಾನಗರದ ಜನತೆಗೆ ದಶಕದಿಂದಲೂ ಉತ್ತಮ ಸಾರಿಗೆ ನೀಡುತ್ತಿರುವ, ಟ್ರಾಫಿಕ್ಗೆ ನಿಯಂತ್ರಣಕ್ಕೆ ಕೊಡುಗೆ ನೀಡುತ್ತಿರುವ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗಾಗಿ ಹೊಸ ವ್ಯವಸ್ಥೆ ಪರಿಚಯಿಸಿದೆ. ಮೆಟ್ರೋ ನಿಲ್ದಾಣಗಳಲ್ಲಿ ನೀವೇನಾದರೂ ಲಗೇಜ್ ತಂದು ಎಲ್ಲಿ ಇಡುವುದು ಎಂಬ ಗೊಂದಲ್ಲಿದ್ದಾರೆ, ನಿಮ್ಮ ಆ ಸಮಸ್ಯೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹೊಸ ವ್ಯವಸ್ಥೆಯನ್ನು Full Article
world news Jharkhand Election 2024: ಜಾರ್ಖಂಡ್ನಲ್ಲಿ ಈವರೆಗೆ ಆದ ಮತದಾನದ ವಿವರ ಇಲ್ಲಿದೆ... By kannada.oneindia.com Published On :: Wed, 13 Nov 2024 15:07:33 +0530 ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಯವರೆಗೆ ಜಾರ್ಖಂಡ್ನಲ್ಲಿ ಒಟ್ಟು ಶೇಕಡಾ 46.25ರಷ್ಟು ಮತದಾನವಾಗಿದೆ. ರಾಂಚಿಯಲ್ಲಿ ಈವರೆಗೆ ಅತಿ ಕಡಿಮೆ (ಶೇಕಡಾ 33.65ರಷ್ಟು) ಮತಗಳನ್ನು ಚಲಾಯಿಸಲಾಗಿದೆ. ಹಾಗಾದರೆ ಜಾರ್ಖಂಡ್ನಲ್ಲಿ ಈವರೆಗೆ ಆದ ಮತದಾನದ ವಿವರ ತಿಳಿಯೋಣ. Full Article
world news Jharkhand Assembly Election 2024: ಜಾರ್ಖಂಡ್ ಚುನಾವಣೆ..ಈ ಜಿಲ್ಲೆಯಲ್ಲೇ ಅತಿ ಕಡಿಮೆ ಮತದಾನ By kannada.oneindia.com Published On :: Wed, 13 Nov 2024 15:13:30 +0530 ತೀವ್ರ ಕುತೂಹಲ ಕೆರಳಿಸಿರುವ ಜಾರ್ಖಂಡ್ ವಿಧಾನಸಭೆ ಚುನಾವಣೆ ಮತದಾನ ನಡೆಯುತ್ತಿದ್ದು, ಜಾರ್ಖಂಡ್ನ 43 ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ಮಧ್ಯಾಹ್ನವರೆಗೆ ಶೇ.46.25ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಜಾರ್ಖಂಡ್ನಲ್ಲಿ ಇಂದು ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ನವೆಂಬರ್ 20ರಂದು Full Article
world news Jharkhand Election: ಚುನಾವಣಾ ಆಯೋಗಕ್ಕೆ ಮಾಹಿತಿ ಕೊಡದೆ ಮನೆಗೆ ಹೋದ ಐಪಿಎಸ್ ಅಧಿಕಾರಿ ಅಮಾನತು By kannada.oneindia.com Published On :: Wed, 13 Nov 2024 15:18:17 +0530 ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು ಜನ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಚುನಾವಣಾ ಕರ್ತವ್ಯದ ವೇಳೆ ಮಾಹಿತಿ ನೀಡದೆ ಕರ್ತವ್ಯ ಬಿಟ್ಟು ಜೈಪುರಕ್ಕೆ ತೆರಳಿದ್ದ ಐಪಿಎಸ್ ಅಧಿಕಾರಿ ಕಿಶನ್ ಸಹಾಯ್ ಮೀನಾರನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ. ಕಿಶನ್ ಸಹಾಯ್ ಮೀನಾ ರಾಜಸ್ಥಾನ Full Article
world news Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಭೂಕಂಪ: ಬೆಚ್ಚಿಬಿದ್ದ ಜನ! By kannada.oneindia.com Published On :: Wed, 13 Nov 2024 15:27:09 +0530 ಶ್ರೀನಗರ ನವೆಂಬರ್ 13: ದೇಶದ ಹಲವು ಪ್ರದೇಶಗಳಲ್ಲಿ ಇಂದು ಚುನಾವಣೆ ನಡೆಯುತ್ತಿದ್ದರೆ ಇತ್ತ ಜಮ್ಮು ಕಾಶ್ಮೀರದಲ್ಲಿ ಭೂಕಂಪನದ ಅನುಭವವಾಗಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂದು ಬೆಳಗ್ಗೆ 10:43ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ 5.2 ತೀವ್ರತೆಯಲ್ಲಿ ಭೂಕಂಪನವಾಗಿದೆ. ಹೌದು... ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ (ನವೆಂಬರ್ 13) 5.2 ತೀವ್ರತೆಯ ಭೂಕಂಪ ಸಂಭವಿಸಿದ್ದು Full Article
world news Maharashtra Polls 2024: ಪ್ರಚಾರದ ವೇಳೆ ಶರದ್ ಪವಾರ್ ಫೋಟೊ, ವಿಡಿಯೊ ಬಳಸಬೇಡಿ: ಅಜಿತ್ ಪವಾರ್ಗೆ 'ಸುಪ್ರೀಂ' ತಾಕೀತು By kannada.oneindia.com Published On :: Wed, 13 Nov 2024 15:28:17 +0530 Maharashtra assembly election 2024: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಶರದ್ ಪವಾರ್ ಅವರ ಚಿತ್ರಗಳು, ವಿಡಿಯೊಗಳು ಅಥವಾ ಯಾವುದೇ ಹೋಲಿಕೆಗಳನ್ನು ಬಳಸದಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಜಿತ್ ಪವಾರ್ ಅವರ ಬಣಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹಿರಿಯ ನಾಯಕ ಶರದ್ ಪವಾರ್ ಅವರ ಫೋಟೊ ಹಾಗೂ ವಿಡಿಯೊಗಳನ್ನು ಬಳಸಿಕೊಳ್ಳಲು ಅಜಿತ್ ಪವಾರ್ Full Article
world news Darshan Thoogudeepa: ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಅಚ್ಚರಿಯ ಹೇಳಿಕೆ ನೀಡಿದ ಪರಮೇಶ್ವರ್ By kannada.oneindia.com Published On :: Wed, 13 Nov 2024 15:25:24 +0530 ಬೆಂಗಳೂರು, ನವೆಂಬರ್ 13: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದು ಪರಮೇಶ್ವರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ Full Article
world news Breaking News: ವಾಲ್ಮೀಕಿ ನಿಗಮದ ಹಗರಣ, ಸಿಬಿಐ ತನಿಖೆ ಇಲ್ಲ By kannada.oneindia.com Published On :: Wed, 13 Nov 2024 15:35:59 +0530 ಬೆಂಗಳೂರು, ನವೆಂಬರ್ 13: ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಯೂನಿಯನ್ ಬ್ಯಾಂಕ್ ಸಲ್ಲಿಕೆ ಮಾಡಿದ್ದ ರಿಟ್ ಅರ್ಜಿಯ Full Article
world news Nikhil Kumaraswamy: ನಿಖಿಲ್ ಕುಮಾರಸ್ವಾಮಿಗೆ ಗೆಲುವಿನ ಅಗ್ನಿಪರೀಕ್ಷೆ ಆರಂಭ! By kannada.oneindia.com Published On :: Wed, 13 Nov 2024 15:31:17 +0530 ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮಗ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಉಪಚುನಾವಣೆಯ ಅಖಾಡ ಮಾಡು ಇಲ್ಲವೆ ಮಡಿ ಹೋರಾಟವಾಗಿದೆ. ಯಾಕಂದ್ರೆ ನಿಖಿಲ್ ಕುಮಾರಸ್ವಾಮಿಗೆ ಸಾಲು ಸಾಲು ಸೋಲುಗಳು ಎದುರಾಗಿದ್ದವು. ಈ ಸೋಲುಗಳಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಾಕಷ್ಟು ನೋವಿನಲ್ಲಿ ಪರದಾಡಿದ್ದರು. ಹೀಗಿದ್ದಾಗಲೇ ಚನ್ನಪಟ್ಟಣ ಉಪಚುನಾವಣೆ ಎದುರಾಗಿದೆ! Full Article
world news Bigg Boss Hanumantha: ಶಿಗ್ಗಾವಿ ಉಪ ಚುನಾವಣೆಯಲ್ಲಿ ಮತದಾನ ಮಾಡದ ಚುನಾವಣೆ ರಾಯಭಾರಿ ಹನುಮಂತ! By kannada.oneindia.com Published On :: Wed, 13 Nov 2024 16:28:52 +0530 ಬೆಂಗಳೂರು, ನವೆಂಬರ್ 13: ಕನ್ನಡದ ಬಿಗ್ ಬಾಸ್ ಸೀಸನ್ 11ರ ಸ್ಫರ್ಧಿಯಾಗಿರುವ ಹನುಮಂತ ಲಮಾಣಿ (Bigg Boss Hanumantu Lamani) ಯಾರಿಗೇತಾನೆ ಗೊತ್ತಿಲ್ಲ ಹೇಳಿ. ಕಳೆದ ಸಾಲಿನ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಚುನಾವಣೆ ರಾಯಭಾರಿ ಆಗಿದ್ದರು. ಉಪ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಮತದಾನ ಮಾಡದೇ ಗೈರಾಗಿದ್ದಾರೆ. ಯಾಕೆ ಹೀಗೆ ಮಾಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ. ಕುರಿಗಾಹಿ, Full Article
world news Jharkhand Election: ಮತ್ತೊಮ್ಮೆ ಜಾರ್ಖಂಡ್ಗೆ ಭೇಟಿ ನೀಡುತ್ತೇನೆ; ಪ್ರಧಾನಿ ಮೋದಿ ಹೀಗೆ ಹೇಳಿದ್ಯಾಕೆ? By kannada.oneindia.com Published On :: Wed, 13 Nov 2024 16:01:26 +0530 Jharkhand Assembly Election 2024: ಜಾರ್ಖಂಡ್ನಲ್ಲಿ 81ರಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇಲ್ಲಿ ಮತ್ತೆ ಗೆಲುವು ಸಾಧಿಸಲು ಕಾಂಗ್ರೆಸ್ ಮೈತ್ರಿ ಪಕ್ಷ ಜೆಎಂಎಂ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಮತ್ತೊಂದೆಡೆ ಬಿಜೆಪಿ ಕೂಡ 2019ರ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಏನು ಹೇಳಿದ್ದಾರೆಂದು ಇಲ್ಲಿ ತಿಳಿಯಿರಿ. ಜಾರ್ಖಂಡ್ನ Full Article
world news ಬಿ.ಎಸ್ ಯಡಿಯೂರಪ್ಪ, ಡಾ. ಸುಧಾಕರ್ ಸೇರಿದಂತೆ ಈ ನಾಯಕರ ಬಂಧನಕ್ಕೆ ಆಗ್ರಹ: ಕಾರಣವೇನು? By kannada.oneindia.com Published On :: Wed, 13 Nov 2024 16:08:42 +0530 ಬೆಂಗಳೂರು, ನವೆಂಬರ್ 13: ಇಡೀ ಜಗತ್ತೇ ಕೋವಿಡ್ ಹೊಡೆತಕ್ಕೆ ಸಿಕ್ಕು ನರಳುತ್ತಿದ್ದಾಗ, ಬಿಜೆಪಿ ಸರ್ಕಾರವು ಹೆಣದ ಮೇಲೂ ಹಣ ಮಾಡುವ ಕೆಲಸ ಮಾಡಿದೆ. ಕೋವಿಡ್ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ವರದಿಯಲ್ಲಿ ತಿಳಿಸಲಾಗಿದ್ದು, ಕಾಂಗ್ರೆಸ್ ಸರ್ಕಾರ ಕೂಡಲೇ ಭ್ರಷ್ಟಾಚಾರ ಮಾಡಿದ ಬಿಜೆಪಿ ನಾಯಕರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ Full Article
world news ಯಾರಿಗೆ ಮತ ಹಾಕಬೇಕು ಎನ್ನುವ ಬಗ್ಗೆ ಕೆ.ಎಸ್ ಈಶ್ವರಪ್ಪ ಅಚ್ಚರಿಯ ಹೇಳಿಕೆ! By kannada.oneindia.com Published On :: Wed, 13 Nov 2024 16:13:22 +0530 ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ನವೆಂಬರ್ 13)ರಂದು ಭರ್ಜರಿ ಮತದಾನ ನಡೆಯುತ್ತಿದೆ. ಈ ನಡುವೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಮತದಾರರಿಗೆ ಮಾರ್ಮಿಕವಾಗಿ ಸಲಹೆ ನೀಡಿದ್ದಾರೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಿದ್ದಾಜಿದ್ದನ ಪೈಪೋಟಿ ಇದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಎಲ್ಲರೂ ಬಿರುಸಿನ ಮತದಾನ ಮಾಡುತ್ತಿದ್ದಾರೆ. ಬಿಜೆಪಿಯ ಮಾಜಿ ನಾಯಕ ಕೆ.ಎಸ್ Full Article
world news Satish Sail: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಬಿಗ್ ರಿಲೀಫ್, ಜೈಲಿಂದ ಬಿಡುಗಡೆ By kannada.oneindia.com Published On :: Wed, 13 Nov 2024 16:42:57 +0530 ಬೆಂಗಳೂರು, ನವೆಂಬರ್ 13: ಬೇಲೇಕೇರಿ ಬಂದರು ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ವಿಧಿಸಿರುವ ಜೈಲು Full Article
world news Karnataka Rains: ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ, 6 ಜಿಲ್ಲೆಗಳಿಗೆ 'ಹಳದಿ' ಎಚ್ಚರಿಕೆ By kannada.oneindia.com Published On :: Wed, 13 Nov 2024 16:27:26 +0530 ಬೆಂಗಳೂರು, ನವೆಂಬರ್ 13: ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದೆ. ಕೆಲವು ದಿನಗಳ ಹಿಂದಷ್ಟೇ ಅಬ್ಬರಿಸಿ ತಣ್ಣಗಾಗಿದ್ದ ಹಿಂಗಾರು ಮಳೆ, ಇದೀಗ ಮತ್ತೆ ಆರ್ಭಟಿಸಲು ಸಜ್ಜಾಗಿದೆ. ಮುಂದಿನ ಮೂರು ದಿನಗಳ ಕಾಲ ನವೆಂಬರ್ 16ರವರೆಗೆ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ 'ಹಳದಿ ಎಚ್ಚರಿಕೆ' ನೀಡಲಾಗಿದೆ. ಈಗಾಗಲೇ ಮಳೆಗೆ ನದಿಗಳು, Full Article
world news RCB: ಬೆಂಗಳೂರು ನನ್ನ ಮನೆ; ಆರ್ಸಿಬಿ ಸೇರುವ ಬಗ್ಗೆ ಮೌನ ಮುರಿದ ಕೆಎಲ್ ರಾಹುಲ್ By kannada.oneindia.com Published On :: Wed, 13 Nov 2024 17:09:08 +0530 ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಆಟಗಾರರಲ್ಲಿ ಕೆಎಲ್ ರಾಹುಲ್ ಕೂಡ ಒಬ್ಬರು. ಕಳೆದ ಐಪಿಎಲ್ನಲ್ಲಿ ಎಲ್ಎಸ್ಜಿ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಜೊತೆಗಿನ ಮನಸ್ತಾಪದ ಬಳಿಕ ಅವರು ತಂಡವನ್ನು ತೊರೆಯುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಯಂತೆ ಎಲ್ಎಸ್ಜಿ ಕೆಎಲ್ ರಾಹುಲ್ರನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. Full Article
world news Maharashtra Election: ಅಜಿತ್ ಪವಾರ್ ಇದ್ದ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾ ಆಯೋಗದ ಅಧಿಕಾರಿಗಳು: ಸಿಕ್ಕಿದ್ದೇನು? By kannada.oneindia.com Published On :: Wed, 13 Nov 2024 17:13:43 +0530 ಮುಂಬೈ, ನವೆಂಬರ್ 13: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಾರಾಮತಿಗೆ ಆಗಮಿಸಿದಾಗ ಚುನಾವಣಾ ಅಧಿಕಾರಿಗಳು ಅವರ ಬ್ಯಾಗ್ ಗಳು ಹಾಗೂ ಹೆಲಿಕಾಪ್ಟರ್ನ್ನು ಪರಿಶೀಲಿಸಿದ್ದಾರೆ. ಈ ಕುರಿತು ಕಾನೂನನ್ನು ಗೌರವಿಸೋಣ ಮತ್ತು ನಮ್ಮ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ಬೆಂಬಲಿಸೋಣ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪೋಸ್ಟ್ ಮಾಡಿದ್ದಾರೆ. ನಾನು ಸಂಪೂರ್ಣವಾಗಿ ಸಹಕರಿಸಿದ್ದೇನೆ Full Article
world news ಮಹಾರಾಷ್ಟ್ರ ಚುನಾವಣೆ: ರಾಜ್ಯದಲ್ಲಿ ಬ್ಯಾಗ್ ತಪಾಸಣೆಯಲ್ಲಿ ರಾಜಕೀಯ..ವಿಡಿಯೋ ಹಂಚಿಕೊಂಡ ಬಿಜೆಪಿ By kannada.oneindia.com Published On :: Wed, 13 Nov 2024 17:27:55 +0530 ಮುಂಬೈ, ನವೆಂಬರ್ 13: ಶಿವಸೇನಾ (ಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಬ್ಯಾಗುಗಳನ್ನು ಸತತ ಎರಡನೇ ದಿನವು ವಾಡಿಕೆಯಂತೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸಾಮಾನು ಸರಂಜಾಮುಗಳ ವಾಡಿಕೆಯ ತಪಾಸಣೆಯ ರಾಜಕೀಯ ಗದ್ದಲದ ಒಂದು ದಿನದ ನಂತರ, ಬಿಜೆಪಿ ಇಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬ್ಯಾಗ್ಗಳನ್ನು ಪರೀಕ್ಷಿಸುವ ವಿಮಾನ ನಿಲ್ದಾಣದ ಭದ್ರತಾ ವೀಡಿಯೊವನ್ನು ಪೋಸ್ಟ್ ಮಾಡಿದೆ Full Article
world news ಜಾರ್ಖಂಡ್ನಲ್ಲಿ ಅಮೋಘ ಮತದಾನ: ಮತದಾನ ಹೆಚ್ಚಳಕ್ಕೆ ಕಾರಣವೇನು ? By kannada.oneindia.com Published On :: Wed, 13 Nov 2024 17:41:32 +0530 ಜಾರ್ಖಂಡ್ನಲ್ಲಿ ಬುಧವಾರ (ನವೆಂಬರ್ 13) ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆದಿದ್ದು. ಇಲ್ಲಿನ ಮತದಾರರು ಅತ್ಯಂತ ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ. ಜಾರ್ಖಂಡ್ ಸಣ್ಣ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಈ ಬಾರಿ ಇಲ್ಲಿ ಭರ್ಜರಿ ಚುನಾವಣೆ ನಡೆದಿದೆ. ಅಲ್ಲದೇ ಹಲವು ಕಾರಣಗಳಿಗೆ ಈ ಬಾರಿಯ ಜಾರ್ಖಂಡ್ ಚುನಾವಣೆ ಮಹತ್ವ ಪಡೆದುಕೊಂಡಿದೆ. ಜಾರ್ಖಂಡ್ ರಾಜ್ಯವನ್ನು ರಚನೆ ಮಾಡಿದ್ದು ಬಿಜೆಪಿ, Full Article
world news Shiggaon By Election: ಶಿಗ್ಗಾಂವಿ ಕ್ಷೇತ್ರದಾದ್ಯಂತ ಶಾಂತಿಯುತ ಚುನಾವಣೆ :ಮತದಾನ ಆಗಿದ್ದೆಷ್ಟು? By kannada.oneindia.com Published On :: Wed, 13 Nov 2024 17:51:59 +0530 ಹಾವೇರಿ, ನವೆಂಬರ್ 13: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ನವೆಂಬರ್ 13ರಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆವರೆಗೆ ಶಾಂತಯುತವಾಗಿ ನಡೆಯಿತು. ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಮಾರ್ಗದರ್ಶನದಲ್ಲಿ, ಅಧಿಕಾರಿಗಳು ಮತ್ತು ಸಿಬ್ಬಂದಿಯು ಮತದಾನ ಪ್ರಕ್ರಿಯೆಯ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ 7.30ರ ವೇಳೆಗೆ ಜನರು ಮತಗಟ್ಟೆಗಳಲ್ಲಿ ಸರತಿ Full Article
world news Weather Report: ಮುಂದಿನ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ By kannada.oneindia.com Published On :: Wed, 13 Nov 2024 18:02:42 +0530 Weather Report: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು (ನವೆಂಬರ್ 13) Full Article
world news KSET Exam 2024: ಪರೀಕ್ಷಾ ಪ್ರಾಧಿಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಡಕ್ ಸೂಚನೆ By kannada.oneindia.com Published On :: Wed, 13 Nov 2024 20:23:28 +0530 ಬೆಂಗಳೂರು, ನವೆಂಬರ್ 13: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಇದೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET 2024) ನಡೆಯಲಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಆಂಗ್ಲ ಭಾಷೆಯನ್ನ ನೀಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಖಂಡಿಸಿದೆ. ಜೊತೆಗೆ ಖಡಕ್ ಎಚ್ಚರಿಕೆ ನೀಡಿದೆ. ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಅನ್ಯಾಯವಾದಲ್ಲಿ ಕರ್ನಾಟಕ ಪರೀಕ್ಷಾ Full Article
world news Maharashtra election: ಮಹಾರಾಷ್ಟ್ರದ ಇತಿಹಾಸದಲ್ಲೇ ದಾಖಲೆಯ ಹಣ ವಶಕ್ಕೆ, ಎಷ್ಟು ಕೋಟಿ ನೋಡಿ! By kannada.oneindia.com Published On :: Wed, 13 Nov 2024 18:37:40 +0530 ಜಾರ್ಖಂಡ್ನಲ್ಲಿ ಇಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಅಂದರೆ ನವೆಂಬರ್ 20ಕ್ಕೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಅಂದರೆ ಮಹಾರಾಷ್ಟ್ರದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಬರೋಬ್ಬರಿ ಕೋಟಿ ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರ ದೇಶದ ಅತ್ಯಂತ ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಇಲ್ಲಿ ಅಧಿಕಾರದ Full Article
world news RCB: ಆರ್ಸಿಬಿ ನಾಯಕನ ರೇಸ್ನಲ್ಲಿ ಮೂವರು ಪ್ರಬಲ ಆಟಗಾರರು.! By kannada.oneindia.com Published On :: Wed, 13 Nov 2024 20:08:08 +0530 Royal Challengers Bengaluru: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ 2025ರ ಮೆಗಾ ಹರಾಜಿಗೆ ಕೆಲವೇ ದಿನಗಳಷ್ಟೇ ಬಾಕಿಯಿವೆ. ಇನ್ನು ಆರ್ಸಿಬಿ ವಿಚಾರಕ್ಕೆ ಬಂದರೆ, ಇಲ್ಲಿನ ಫ್ರಾಂಚೈಸಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ. ಮತ್ತೊಂದೆಡೆ ತಂಡ ಇದೀಗ ಚಾಣಕ್ಷ ನಾಯಕನ ಹುಡುಕಾಟದಲ್ಲಿದೆ. ಈ ಸರದಿಯಲ್ಲಿ ಮೂವರು ಸ್ಟಾರ್ ಆಟಗಾರಿದ್ದಾರೆ. ಐಪಿಎಲ್ 2025ರ ಮೆಗಾ ಹರಾಜಿಗೆ 10 ಫ್ರಾಂಚೈಸಿಗಳು Full Article
world news ಸಿ.ಎಂ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಶುರು...! By kannada.oneindia.com Published On :: Wed, 13 Nov 2024 19:58:35 +0530 ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ)ದಿಂದ ಬದಲಿ ನಿವೇಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಸಮರ ಸಾರಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಈಗ ಭಾರೀ ಸಂಕಷ್ಟ ಎದುರಾಗಿದೆ. ಮುಡಾ ಹಗರಣದ ವಿಚಾರ ಕರ್ನಾಟಕದ ಮೈಸೂರಿನಲ್ಲಿ ಪ್ರಾರಂಭವಾಗಿ, ಕರ್ನಾಟಕ ಹಾಗೂ ದೇಶದಾದ್ಯಂತ ಸುದ್ದಿಯಾಗಿದೆ. ಈಗ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಕಣದಲ್ಲಿ Full Article
world news Chennai: ರೋಗಿಯ ಮಗನಿಂದ ವೈದ್ಯನಿಗೆ 7 ಬಾರಿ ಇರಿತ; ವ್ಯಾಪಕ ಆಕ್ರೋಶ By kannada.oneindia.com Published On :: Wed, 13 Nov 2024 20:36:57 +0530 ತನ್ನ ತಾಯಿಯ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಕೊಡುತ್ತಿದ್ದ ವೈದ್ಯರಿಗೆ ಮಗ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚೆನ್ನೈನ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಬಾಲಾಜಿ ಎನ್ನುವವರ ಮೇಲೆ ಯುವಕನೊಬ್ಬ ಚಾಕುವಿನಂದ ದಾಳಿ ಮಾಡಿದ್ದಾನೆ. ತಮಿಳುನಾಡು ರಾಜ್ಯದಲ್ಲಿ ಈ ಘಟನೆ ಕೋಲಾಹಲವನ್ನೇ ಸೃಷ್ಟಿಸಿದೆ. ಮುಖ್ಯಮಂತ್ರಿ ಸ್ಟಾಲಿನ್ ಘಟನೆಯ ಬಗ್ಗೆ ತನಿಖೆಗೆ ಆದೇಶ ನೀಡಿದ್ದು, ಪ್ರತಿಪಕ್ಷಗಳು ಡಿಎಂಕೆ ಸರ್ಕಾರವನ್ನು Full Article
world news Karnataka Rains: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ By kannada.oneindia.com Published On :: Wed, 13 Nov 2024 20:47:49 +0530 Karnataka Rains: ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ನವೆಂಬರ್ 13) ಇನ್ನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣ ಇದ್ದು, ಬಳಿಕ Full Article
world news Renowned Yoga guru Sharath Jois passes away at 53 By www.dnaindia.com Published On :: Wed, 13 Nov 2024 04:55:00 GMT Renowned Yoga Guru R. Sharath Jois, who taught Ashtanga Yoga to students in Mysuru and other parts of the world, passed away in Virginia, USA, on Monday, i.e., November 11 at the age of 53. Full Article World
world news Archbishop of Canterbury resigns over Church of England sex abuse scandal By www.dnaindia.com Published On :: Wed, 13 Nov 2024 05:19:00 GMT Smyth died aged 75 in Cape Town in 2018 while still under investigation by Hampshire Police in the UK. Full Article World
world news Vivek Ramaswamy's old graduation speech goes viral, days after Donald Trump named him for DOGE role with Elon Musk By www.dnaindia.com Published On :: Wed, 13 Nov 2024 13:32:29 GMT Vivek Ramaswamy has gained attention with his old high school graduation speech video after being appointed to co-lead the Department of Government Efficiency. Full Article World
world news Bhumi's Selfie Game By www.rediff.com Published On :: Vaani's cute Nimrat goes on holiday...Alaya gets the blues... Full Article
world news The Amjad Khan We Didn't Know By www.rediff.com Published On :: None of Amjad Khan's subsequent roles could outshine Sholay. Full Article
world news '<I>Citadel</I> Makers Could Have Done More With Me' By www.rediff.com Published On :: 'On the big screen, we focus on hope for your dreams whereas OTT is the bitter reality.' Full Article
world news '...Bobby Deol Is A Wild Animal' By www.rediff.com Published On :: 'Some say the destination is important, but I would say journey, destination and company.' Full Article
world news Stars Buying Property After Property! By www.rediff.com Published On :: 'Just this year alone, close to 40 major transactions involving Bollywood stars have been recorded.' Full Article
world news Why is Wayanad Quiet About Tragedy? By www.rediff.com Published On :: There is a definite attempt to put the landslides on the backburner because news of them and climate change worry Wayanad's tourism and real estate businesses greatly. Full Article
world news COP29 and India: Education in the shadow of the climate crisis By indianexpress.com Published On :: Wed, 13 Nov 2024 08:15:21 +0000 Full Article Columns Opinion
world news If there’s an ode to silly, it has to be Andaz Apna Apna By indianexpress.com Published On :: Wed, 13 Nov 2024 09:09:06 +0000 Full Article Columns Opinion
world news Why Nehru’s legacy of secularism matters now more than ever By indianexpress.com Published On :: Wed, 13 Nov 2024 10:04:43 +0000 Full Article Columns Opinion
world news Jawhar Sircar writes: We are all to blame for WhatsApp history By indianexpress.com Published On :: Wed, 13 Nov 2024 11:33:25 +0000 Full Article Columns Opinion
world news I was told to ‘go back to Portugal’. Is this Indian modernity now? By indianexpress.com Published On :: Wed, 13 Nov 2024 11:59:45 +0000 Full Article Columns Opinion
world news 'Trump Will Back India On Pakistan' By www.rediff.com Published On :: Wed, 13 Nov 2024 08:54:39 +0530 'Trump will absolutely back New Delhi on its position that Pakistan must do more to crack down on terrorists that threaten India.' Full Article
world news Elon Musk, Vivek Ramaswamy to lead Trump's new dept By www.rediff.com Published On :: Wed, 13 Nov 2024 09:04:29 +0530 US President-elect Donald Trump has announced that Tesla CEO Elon Musk and Indian American entrepreneur Vivek Ramaswamy will lead the Department of Government Efficiency (DOGE). The department will be tasked with dismantling government bureaucracy, slashing excess regulations, cutting wasteful expenditures, and restructuring federal agencies. Trump has called this initiative "The Manhattan Project of the current time." Full Article
world news 'Warfare will soon be between machines and humans' By www.rediff.com Published On :: Wed, 13 Nov 2024 10:05:43 +0530 Chief of Defence Staff Gen Anil Chauhan on Tuesday underlined the evolving nature of warfare and said a combat has always been between humans but now the world is going to enter an era in which it may be between a machine and human being and later between machines. Full Article
world news More troops rushed to Manipur after fresh violence By www.rediff.com Published On :: Wed, 13 Nov 2024 10:29:48 +0530 The Centre has rushed 20 additional Central Armed Police Forces (CAPF) companies comprising about 2,000 personnel to Manipur in the wake of fresh attacks and law and order issues in the state, official sources said Wednesday. Full Article
world news BJP counters Uddhav with Fadnavis' video By www.rediff.com Published On :: Wed, 13 Nov 2024 10:56:47 +0530 The Maharashtra Bharatiya Janata Party on Wednesday posted a video on X showing checking of Deputy Chief Minister Devendra Fadnavis' bags, and said merely holding the Constitution for 'show' is not enough and one must also follow the constitutional system. Full Article