&

'Cyber Love Making Addiction' Affects Personal And Official Life

Sex, the so called taboo has lighted the fire of curiosity in both men and women, despite being a child, youngster or oldie. With the advent of technology and internet, people now a days are satisfied with virtual life over real




&

'Nearly Naked Lingerie' For Lovemaking

When two people are in love with each other and have taken their level of romance to a whole new level, like that of lovemaking, they become more involved with each other physically and mentally.To increase the art of lovemaking and




&

Never Utter Your Ex's Name In Bed

Are you still stuck in the past and have not been able to forget the hot moments with your ex-girlfriend? Well, it is time to forget as your present one will never want to understand what went wrong and why. One




&

Pros & Cons Of Moving In Together

In a friends with benefits relationship? Well, you can move in together or just meet when you two wish to have sex! Ideally, in a friends with benefits relationship, sex becomes a need for couples. In short, the couple or friends




&

'ದಾದಾ ಸಾಹೇಬ್ ಪಾಲ್ಕೆ'ಯಲ್ಲಿ ಪ್ರಶಸ್ತಿ ಪಡೆದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಗ್ ಬಾಸ್ ಸ್ಪರ್ಧಿ

'ದಾದಾ ಸಾಹೇಬ್ ಪಾಲ್ಕೆ' ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದೆ ಎಂದು ಸುಳ್ಳು ಸುದ್ದಿಯನ್ನು ಬಿಗ್ ಬಾಸ್ ಸ್ಪರ್ಧಿ ಹಬ್ಬಿಸಿದ್ದಾರೆ. ಈ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಬಿಗ್ ಬಾಸ್ ಸ್ಪರ್ಧಿ ಸಮಸ್ಯೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಹಿಂದಿಯ 'ಬಿಗ್ ಬಾಸ್ 13' ಕಾರ್ಯಕ್ರಮ ಸ್ಪರ್ಧಿ ಮಹಿರಾ ಶರ್ಮಾ ವಿವಾದ ಮಾಡಿಕೊಂಡಿದ್ದಾರೆ. ಈ ಬಾರಿಯ 'ದಾದಾ ಸಾಹೇಬ್ ಪಾಲ್ಕೆ'ಯಲ್ಲಿ ಪ್ರಶಸ್ತಿ ಕಾರ್ಯಕ್ರಮದಲ್ಲಿ




&

ಖಿನ್ನತೆಯಿಂದ ಬದುಕು ಸಾಕೆನಿಸಿ 'ಹೊರಟು ಹೋಗಲು' ನಿರ್ಧರಿಸಿದ್ದೆ ಎಂದ ನಟಿ

ತಮ್ಮ ವೃತ್ತಿ ಜೀವನದ ಉತ್ತುಂಗದಲ್ಲಿದ್ದಾರೆ ನಟಿ ರಶಮಿ ದೇಸಾಯಿ. ತೆರೆಯ ಮೇಲಿನ ಅಭಿನಯದಿಂದ ಮನೆಮಾತಾದರೂ, ರಶಮಿ ಜನರಿಗೆ ಹೆಚ್ಚು ಚಿರಪರಿಚಿತರಾಗಿದ್ದು ಬಿಗ್ ಬಾಸ್ ಮೂಲಕ. ಬಿಗ್ ಬಾಸ್ 13ರಲ್ಲಿ ಸ್ಪರ್ಧಿಯಾಗಿದ್ದ ರಶಮಿ ದೇಸಾಯಿ, ಪ್ರಸ್ತುತ ಹಿಂದಿ ಕಿರುತೆರೆ ಜಗತ್ತಿನ ಅತಿ ದೊಡ್ಡ ಸರಣಿಯಾದ 'ನಾಗಿಣಿ 4'ರಲ್ಲಿ ನಟಿಸುತ್ತಿದ್ದಾರೆ. 'ನಾಗಿಣಿ'ಯಾಗಿ ರಶಮಿ ಕಿರುತೆರೆ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಅವರ




&

'ನೀವು ರಾಮನಾಗಿಯೇ ಇರಿ, ಬೇರೆ ಪಾತ್ರ ಬೇಡ': 'ರಾಮಾಯಣ'ದ ನಟ ಅನುಭವಿಸಿದ್ದ ಸಂಕಷ್ಟ

80ರ ದಶಕದ ಕೊನೆಯಲ್ಲಿ ಪ್ರಸಾರವಾಗಿದ್ದ 'ರಾಮಾಯಣ' ಧಾರಾವಾಹಿ ಈಗ ಮತ್ತೆ ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಲಾಕ್‌ಡೌನ್ ಅವಧಿಯಲ್ಲಿ ಜನರಿಗೆ ಪುರಾಣದ ಮಹಾಕಾವ್ಯವನ್ನು ಆಧರಿಸಿದ ದಯಾನಂದ್ ಸಾಗರ್ ನಿರ್ದೇಶನದ 'ರಾಮಾಯಣ' 1987ರ ಜನವರಿ 25 ರಿಂದ 1988ರ ಜುಲೈ 31ರವರೆಗೂ ಪ್ರಸಾರವಾಗಿತ್ತು. ದೂರದರ್ಶನ ಮಾತ್ರವೇ ಪ್ರಸಾರವಾಗುತ್ತಿದ್ದ ಕಾಲದಲ್ಲಿ ಜನರಿಗೆ 'ರಾಮಾಯಣ' ಅಚ್ಚುಮೆಚ್ಚಿನ ಧಾರಾವಾಹಿಯಾಗಿತ್ತು. ಮೂರು ದಶಕದ ಬಳಿಕವೂ




&

ದೂರದರ್ಶನದ 'ಸುವರ್ಣಯುಗ' ವಾಪಸ್: ಮತ್ತೆ ಪ್ರಸಾರವಾಗಲಿದೆ ಮಕ್ಕಳ ನೆಚ್ಚಿನ 'ಶಕ್ತಿಮಾನ್'

'ಕ್ವಾರೆಂಟೀನ್'ನಲ್ಲಿ ಬಂಧಿಯಾಗಿರುವ ಜನರು ಕಾಲ ಕಳೆಯುವುದಕ್ಕೆ ಪರದಾಡುತ್ತಿದ್ದಾರೆ. ಅದಕ್ಕಾಗಿ ದೂರದರ್ಶನ 80ರ ದಶಕದ ಜನಪ್ರಿಯ ಧಾರಾವಾಹಿ 'ರಾಮಾಯಣ'ವನ್ನು ಮರುಪ್ರಸಾರ ಮಾಡುವ ಮೂಲಕ ಜನರನ್ನು ಮುದಗೊಳಿಸುತ್ತಿದೆ. ಈಗ 90ರ ದಶಕದ ಮಕ್ಕಳ ಅಚ್ಚುಮೆಚ್ಚಿನ ಶೋ 'ಶಕ್ತಿಮಾನ್' ಮರು ಪ್ರಸಾರಕ್ಕೂ ಮುಂದಾಗಿದೆ. 21 ದಿನಗಳ ಲಾಕ್‌ಡೌನ್‌ನಲ್ಲಿರುವ ಜನರಿಗೆ ಮನರಂಜನೆ ನೀಡುವ ಉದ್ದೇಶದಿಂದ ದೂರದರ್ಶನ ತನ್ನ 'ಸುವರ್ಣಯುಗ'ವನ್ನು ಮರಳಿ ತರುವ ಪ್ರಯತ್ನ




&

ಲಾಕ್ ಡೌನ್ ಹಿನ್ನಲೆ 'ಬಿಗ್ ಬಾಸ್' ರಿಯಾಲಿಟಿ ಶೋ ಮರು ಪ್ರಸಾರ

ಕಿರುತೆರೆ ಲೋಕದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್. ಭಾರತದಲ್ಲಿ ಹಿಂದಿ ಕಿರುತೆರೆಯಿಂದ ಪ್ರಾರಂಭವಾದ ಬಿಗ್ ಬಾಸ್, ಈಗ ಬೇರೆ ಬೇರೆ ಭಾಷೆಗೂ ಕಾಲಿಟ್ಟಿದ್ದು, ಭಾರಿ ಜನಪ್ರಿಯತೆ ಪಡೆದಿದೆ. ದಕ್ಷಿಣ ಭಾರತದಲ್ಲಿ ಕನ್ನಡ ಸೇರಿದಂತೆ ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿಯೂ ಪ್ರಸಿದ್ಧ ಶೋ ಆಗಿ ಹೊರಹೊಮ್ಮಿದೆ. ಲಾಕ್ ಡೌನ್ ಹಿನ್ನಲೆ ಸದ್ಯ ಯಾವುದೇ ರಿಯಾಲಿಟಿ ಶೋ ಮತ್ತು




&

ನಮಗೆ 'ಮಹಾಭಾರತ' ಕನ್ನಡದಲ್ಲಿಯೇ ಬೇಕು: ಡಬ್ಬಿಂಗ್ ಪ್ರಿಯರಿಂದ ಅಭಿಯಾನ

ಸಿನಿಮಾಗಳಂತೆಯೇ ಧಾರಾವಾಹಿ, ವೆಬ್ ಸೀರೀಸ್‌ಗಳೂ ಕನ್ನಡದಲ್ಲಿ ಡಬ್ ಆಗಿ ಕಿರುತೆರೆಯಲ್ಲಿ ಪ್ರಸಾರವಾಗುವ ನಿರೀಕ್ಷೆ ಹುಟ್ಟಿಸಿದ್ದವು. ಹಿಂದಿಯಲ್ಲಿ ಪ್ರಸಾರವಾದ ಪ್ರಮುಖ ಧಾರಾವಾಹಿ, ಕಾರ್ಯಕ್ರಮಗಳನ್ನು ಇತರೆ ಭಾಷೆಯ ಜನರಂತೆಯೇ ಕನ್ನಡಿಗರು ಕೂಡ ನಮ್ಮ ಭಾಷೆಯಲ್ಲಿಯೇ ನೋಡಬಹುದು ಎಂದು ಅನೇಕರು ಖುಷಿಪಟ್ಟಿದ್ದರು. ಆದರೆ ಡಬ್ಬಿಂಗ್ ವಿರೋಧಿ ಬಣದ ಒತ್ತಡಕ್ಕೆ ಮಣಿದು ಈ ಕಾರ್ಯಕ್ರಮಗಳ ಕನ್ನಡ ಅವತರಣಿಕೆ ಪ್ರಸಾರಕ್ಕೆ ತಡೆ ನೀಡಲಾಗಿದೆ. ಇದು




&

'ರಾಮಾಯಣ' ಧಾರಾವಾಹಿಯ 'ಸುಗ್ರೀವ' ಶ್ಯಾಮ ಸುಂದರ್ ಇನ್ನಿಲ್ಲ

ಒಂದು ಕಾಲದಲ್ಲಿ ಮನೆ ಮಾತಾಗಿದ್ದ ದೂರದರ್ಶನದ ಅತ್ಯಂತ ಜನಪ್ರಿಯ ಧಾರಾವಾಹಿ 'ರಾಮಾಯಣ' ಲಾಕ್‌ಡೌನ್ ಸಂದರ್ಭದಲ್ಲಿ ಜನರಿಗೆ ಮನರಂಜನೆ ನೀಡಲು ಮತ್ತೆ ಪ್ರಸಾರವಾಗುತ್ತಿದೆ. ಆದರೆ 'ರಾಮಾಯಣ'ದ ತಂಡದಲ್ಲಿ ಶೋಕದ ಛಾಯೆ ಮೂಡಿದೆ. ಇದಕ್ಕೆ ಕಾರಣ 'ಸುಗ್ರೀವ'ನ ಅಗಲುವಿಕೆ. ಹೌದು. 'ರಾಮಾಯಣ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರಗಳಲ್ಲಿ ಒಂದಾದ 'ಸುಗ್ರೀವ'ನಾಗಿ ಕಾಣಿಸಿಕೊಂಡಿದ್ದ ಟೆಲಿವಿಷನ್ ನಟ ಶ್ಯಾಮ್ ಸುಂದರ್ ನಿಧನರಾಗಿದ್ದಾರೆ. 1987ರಲ್ಲಿ ಪ್ರಸಾರವಾಗಿದ್ದ




&

ಲಾಕ್‌ಡೌನ್‌ನಲ್ಲಿಯೂ ಜತೆ ಸೇರಿಕೊಂಡು ಪಕೋಡಾ ಮಾಡಿದ 'ಅಗ್ನಿಸಾಕ್ಷಿ' ತಂಡ!

ಸುದೀರ್ಘ ಕಾಲ ವೀಕ್ಷಕರನ್ನು ತನ್ನಡೆಗೆ ಸೆಳೆದುಕೊಂಡಿದ್ದ 'ಅಗ್ನಿಸಾಕ್ಷಿ' ಆರು ವರ್ಷಗಳ ಪ್ರಸಾರವಾಗಿ ಕಳೆದ ವರ್ಷವಷ್ಟೇ ಮುಕ್ತಾಯವಾಗಿತ್ತು. ಈ ಧಾರಾವಾಹಿ ಲಾಕ್ ಡೌನ್ ಅವಧಿಯಲ್ಲಿನ ಮನರಂಜನೆಯ ಕೊರತೆಯನ್ನು ನೀಗಿಸಲು ವೀಕ್ಷಕರಿಗಾಗಿ ಮತ್ತೆ ಪ್ರಸಾರವಾಗುತ್ತಿದೆ. ಮೊದಲ ಕಂತಿನಿಂದ ಈ ಧಾರಾವಾಹಿ ಮರುಪ್ರಸಾರವಾಗಲಿದೆ. ಬೆಳಿಗ್ಗೆ 9 ರಿಂದ 10 ಗಂಟೆವರೆಗೆ 'ಅಗ್ನಿ ಸಾಕ್ಷಿ' ಮರು ಪ್ರಸಾರವಾಗಲಿದೆ. ಲಾಕ್‌ಡೌನ್‌ ಕಾರಣದಿಂದ ಚಾಲ್ತಿಯಲ್ಲಿದ್ದ ಧಾರಾವಾಹಿಗಳು




&

'ರಾಮಾಯಣ' ತಂಡ ಹೇಗಿತ್ತು?: ಅಪರೂಪದ ಫೋಟೊದ ನೆನಪು ಹಂಚಿಕೊಂಡ 'ಸೀತಾ'

ದೂರದರ್ಶನದಲ್ಲಿ ಮತ್ತೆ ಪ್ರಸಾರವಾಗುತ್ತಿರುವ 90ರ ದಶಕದ ಜನಪ್ರಿಯ ಧಾರಾವಾಹಿ 'ರಾಮಾಯಣ' ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ವೀಕ್ಷಕರ ಬೇಡಿಕೆ ಮೇರೆಗೆ ಮರುಪ್ರಸಾರ ಆರಂಭವಾದ ಬಳಿಕ ಕುಟುಂಬದವರೆಲ್ಲ ಒಟ್ಟಿಗೆ ಕುಳಿತು ಪೌರಾಣಿಕ ಕಥೆಯನ್ನು ಆನಂದಿಸುತ್ತಿದ್ದಾರೆ. ಹೊಸ ಪೀಳಿಗೆಯ ಮಂದಿ ರಮಾನಂದ ಸಾಗರ್ ಅವರ 'ರಾಮಾಯಣ' ಏಕೆ ಇಷ್ಟು ಜನಪ್ರಿಯವಾಗಿತ್ತು ಎಂಬುದನ್ನು ಅರಿಯುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು




&

'ರಾಮಾಯಣ'ದಲ್ಲಿ ರಾವಣನ ಹತ್ಯೆ ಬಳಿಕ ಪ್ರಸಾರವಾಗಲಿದೆ 'ಉತ್ತರ ರಾಮಾಯಣ': ಯಾವಾಗ?

ಲಾಕ್‌ಡೌನ್ ಆರಂಭವಾಗುತ್ತಿದ್ದಂತೆಯೇ ದೂರದರ್ಶನ 80ರ ದಶಕದ ಜನಪ್ರಿಯ ಧಾರಾವಾಹಿ ದಯಾನಂದ ಸಾಗರ್ ನಿರ್ದೇಶನದ 'ರಾಮಾಯಣ'ದ ಮರುಪ್ರಸಾರ ಆರಂಭಿಸಿತ್ತು. ದಿನದ ಎರಡು ಸಮಯಗಳಲ್ಲಿ ಒಂದು ಗಂಟೆ ಪ್ರಸಾರವಾಗುತ್ತಿದ್ದ ಈ ಧಾರಾವಾಹಿ ನಿರೀಕ್ಷೆಗೂ ಮೀರಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಇದರ ಜತೆಗೆ ಮರುಪ್ರಸಾರ ಕಂಡಿರುವ 'ಮಹಾಭಾರತ'ಕ್ಕೂ ಜನರಿಂದ ಅಮೋಘ ಪ್ರತಿಕ್ರಿಯೆ ಸಿಕ್ಕಿದೆ. ಈ ಎರಡು ಮಹಾಕಾವ್ಯಗಳನ್ನು ಆಧರಿಸಿದ ಧಾರಾವಾಹಿಗಳು ಮನೆಯಲ್ಲಿಯೇ ಕುಳಿತ




&

ಕೆಲಸ ಖಾಲಿ ಇದೆಯಾ ಎಂದು ಕೇಳುತ್ತಿದ್ದಾರೆ 'ಕನ್ನಡತಿ' ರಂಜನಿ ರಾಘವನ್

ಲಾಕ್‌ಡೌನ್ ಕಾರಣದಿಂದ ಲಕ್ಷಾಂತರ ಮಂದಿ ಕೆಲಸವಿಲ್ಲದೆ ಮನೆಯಲ್ಲಿಯೇ ಕೂರುವಂತಾಗಿದೆ. ಸೆಲೆಬ್ರಿಟಿಗಳು ಕೂಡ ಈಗ ಚಿತ್ರೀಕರಣವಿಲ್ಲದ ಕಾರಣ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ಸಂವಹಿಸುವ ಕೆಲಸ ಮಾಡುತ್ತಿದ್ದಾರೆ. ಧಾರಾವಾಹಿಗಳ ಚಿತ್ರೀಕರಣ ನಡೆಯದೆ ಇರುವುದರಿಂದ ಹಳೆಯ ಕಂತುಗಳನ್ನೇ ಮರುಪ್ರಸಾರ ಮಾಡುವ ಮೂಲಕ ಸಮಯ ದೂಡುತ್ತಿವೆ. ಈಗ ಎಲ್ಲವೂ ಸರಿ ಹೋಗಿ ಮತ್ತೆ ಧಾರಾವಾಹಿಗಳ ಚಿತ್ರೀಕರಣ ಆರಂಭವಾದರೂ ಹೊಸದಾಗಿ ಚಿತ್ರೀಕರಣಗೊಂಡ ಸಂಚಿಕೆಗಳು




&

ಎರಡು ಪುಟದ ಡೈಲಾಗ್‌ನ ದೃಶ್ಯವನ್ನು ಒಂದೇ ಶಾಟ್‌ನಲ್ಲಿ ಮುಗಿಸಿದ್ದರು ಈ 'ಪುಟ್ಟ ಗೌರಿ'

'ಪುಟ್ಟಗೌರಿ ಮದುವೆ' ಧಾರಾವಾಹಿಯ 'ಪುಟ್ಟ ಗೌರಿ'ಯಾಗಿ ಮನೆಮಾತಾದವರು ನಟಿ ಸಾನ್ಯಾ ಅಯ್ಯರ್. ಅದಕ್ಕೂ ಮುನ್ನ ಅವರು ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರೂ, 'ಪುಟ್ಟಗೌರಿ'ಯ ಪಾತ್ರಕ್ಕೆ ಬಣ್ಣ ಹಚ್ಚಿ ಆರೇಳು ವರ್ಷ ಕಳೆದಿದ್ದರೂ ಜನರು ಈಗಲೂ ಅವರನ್ನು ಅದೇ ಹೆಸರಿನಿಂದ ಗುರುತಿಸುತ್ತಿದ್ದಾರೆ. 'ಫಿಲ್ಮಿಬೀಟ್'ನ ಫೇಸ್‌ಬುಕ್ ಪುಟದಲ್ಲಿ ಲೈವ್ ಬಂದು ಅಭಿಮಾನಿಗಳೊಂದಿಗೆ ಹರಟಿದ್ದ ಅವರು ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಸಮಯದಲ್ಲಿ




&

ಬಿಗ್ ಬಾಸ್‌ಗೆ ಹೋಗುತ್ತಾರಾ ರಕ್ಷ್?: ಕಿರುತೆರೆ ಬಗ್ಗೆ 'ಪುಟ್ಟಗೌರಿ ಮದುವೆ' ಮಹೇಶ ಹೇಳಿದ್ದೇನು?

'ಪುಟ್ಟಗೌರಿ ಮದುವೆ', 'ಗಟ್ಟಿಮೇಳ' ಧಾರಾವಾಹಿಗಳ ಮೂಲಕ ಜನರಿಗೆ ಹತ್ತಿರವಾಗಿರುವ ನಟ ರಕ್ಷ್ ತಮ್ಮ ಸಿನಿಮಾ ಕನಸುಗಳ ಬಗ್ಗೆ 'ಫಿಲ್ಮಿಬೀಟ್'ನ ಫೇಸ್ ಬುಕ್ ಲೈವ್‌ ವೇಳೆ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಿಂದ ದೂರವೇ ಉಳಿದಿರುವ ಅವರು, ಇದೇ ಮೊದಲ ಬಾರಿ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದರು. ಲಾಕ್‌ಡೌನ್ ಸಮಯದಲ್ಲಿ ಧಾರಾವಾಹಿಗಳಿಲ್ಲದೆ ತಮ್ಮನ್ನು ಮಿಸ್ ಮಾಡಿಕೊಳ್ಳುತ್ತಿರುವ ಅಭಿಮಾನಿಗಳೊಂದಿಗೆ ಸಂವಹನ ನಡೆಸುತ್ತಾ ಅವರ ಪ್ರಶ್ನೆಗಳಿಗೆ




&

ದೂರದರ್ಶನದಲ್ಲಿ ಮತ್ತೆ ಶುರುವಾಗಲಿದೆ 'ಶ್ರೀ ಕೃಷ್ಣ'ನ ತುಂಟಾಟ

ಲಾಕ್‌ಡೌನ್‌ ಅವಧಿಯಲ್ಲಿ ವೀಕ್ಷಕರನ್ನು ಪೌರಾಣಿಕ ಯುಗಕ್ಕೆ ಕರೆದೊಯ್ಯುವ ಪ್ರಯತ್ನದಲ್ಲಿದೆ ದೂರದರ್ಶನ. ಈಗಾಗಲೇ 80-90ರ ದಶಕದಲ್ಲಿ ಜನಪ್ರಿಯವಾಗಿದ್ದ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳನ್ನು ಮರು ಪ್ರಸಾರ ಮಾಡುವ ಮೂಲಕ ಜನರಿಗೆ ಮತ್ತೆ ಹತ್ತಿರವಾಗಿರುವ ದೂರದರ್ಶನ, ಈಗ ಮತ್ತೊಂದು ಪೌರಾಣಿಕ ಧಾರಾವಾಹಿಯನ್ನು ಮರಳಿ ತರುತ್ತಿದೆ. ರಮಾನಂದ ಸಾಗರ್ ನಿರ್ದೇಶನದ ಪೌರಾಣಿಕ ಸರಣಿ 'ಶ್ರೀ ಕೃಷ್ಣ' ದೂರದರ್ಶನದಲ್ಲಿ ಪುನಃ ಪ್ರಸಾರವಾಗಲಿದೆ. ಈ




&

ವಿಶ್ವದಾಖಲೆ ನಿರ್ಮಿಸಿದ 'ರಾಮಾಯಣ' ಧಾರಾವಾಹಿ: ಖುಷಿ ಹಂಚಿಕೊಂಡ ದೂರದರ್ಶನ

ಬಿಡುಗಡೆಯಾಗಿ ಸುಮಾರು 33 ವರ್ಷಗಳ ಬಳಿಕ ಮರು ಪ್ರಸಾರವಾಗುವ ಮೂಲಕ ಮತ್ತೆ ಭಾರತೀಯ ಮನೆ ಮನಗಳಿಗೆ ತಲುಪಿದ ರಮಾನಂದ ಸಾಗರ್ ನಿರ್ದೇಶನದ ಬಹು ಜನಪ್ರಿಯ ಧಾರಾವಾಹಿ 'ರಾಮಾಯಣ' ಮತ್ತೊಂದು ಹೊಸ ದಾಖಲೆ ಬರೆದಿದೆ. ಲಾಕ್‌ ಡೌನ್ ಅವಧಿಯಲ್ಲಿ ಜನರ ಬೇಸರ ಕಳೆಯುವ ಉದ್ದೇಶದಿಂದ ದೂರದರ್ಶನ 'ರಾಮಾಯಣ' ಧಾರಾವಾಹಿಯನ್ನು ದಿನದ ಎರಡು ಸಮಯ ಮರು ಪ್ರಸಾರ ಆರಂಭಿಸಿತ್ತು. ಇದು




&

ಸಂತಸದ ಸುದ್ದಿ: ಕನ್ನಡದಲ್ಲಿ ಪ್ರಸಾರವಾಗಲಿದೆ ಹೆಮ್ಮೆಯ 'ಮಾಲ್ಗುಡಿ ಡೇಸ್' ಧಾರಾವಾಹಿ

ಆರ್ ಕೆ ನಾರಾಯಣ್ ಅವರ ಬರಹಗಳ ಆಧಾರಿತ 'ಮಾಲ್ಗುಡಿ ಡೇಸ್' ಧಾರಾವಾಹಿಯನ್ನು 1986ರಲ್ಲಿ ಖ್ಯಾತ ನಿರ್ದೇಶಕ, ನಟ ಶಂಕರ್ ನಾಗ್ ದೂರದರ್ಶನಕ್ಕಾಗಿ ನಿರ್ದೇಶಿಸಿದ್ದರು. ಆ ಕಾಲದಲ್ಲಿ ಮಾಲ್ಗುಡಿ ಡೇಸ್ ಅಪಾರ ಜನಮನ್ನಣೆ ಗಳಿಸಿತ್ತು. ಈ ಮೂಲಕ ಕನ್ನಡದ ನಟರು, ತಂತ್ರಜ್ಞರು, ಸ್ಥಳಗಳು ದೇಶವ್ಯಾಪಿ ಟೆಲಿವಿಷನ್ ವೀಕ್ಷಕರನ್ನು ತಲುಪಲು ಸಾಧ್ಯವಾಗಿತ್ತು. ಈ ಧಾರಾವಾಹಿಯ ಮೊದಲ 13 ಎಪಿಸೋಡುಗಳನ್ನು ಇಂಗ್ಲಿಷ್‌ನಲ್ಲಿ




&

33 ವರ್ಷಗಳ ಬಳಿಕ ಮರು ಪ್ರಸಾರದಲ್ಲಿಯೂ ಮೋಡಿ: 'ರಾಮಾಯಣ'ದ ದಾಖಲೆ ಏನು ಗೊತ್ತೇ?

ಬಹುಶಃ ಮರುಪ್ರಸಾರದ ಯೋಜನೆ ಮಾಡಿದಾಗ ದೂರದರ್ಶನವೂ ಈ ಪವಾಡ ನಿರೀಕ್ಷಿಸಿರಲಿಲ್ಲ ಎನಿಸುತ್ತದೆ. ಖಾಸಗಿ ವಾಹಿನಿಗಳ ಅಬ್ಬರದೆದುರು ಮಂಕಾಗಿದ್ದ ಸರ್ಕಾರಿ ಸ್ವಾಮ್ಯದ ದೂರದರ್ಶನ, ತನ್ನ ಮುಂದೆ ಖಾಸಗಿ ವಾಹಿನಿಗಳ ಮನರಂಜನೆ ಏನೂ ಅಲ್ಲ ಎಂಬಂತೆ ಭರ್ಜರಿ ಪ್ರಮಾಣದಲ್ಲಿ ವೀಕ್ಷಕರನ್ನು ಸೆಳೆದು ದಾಖಲೆ ನಿರ್ಮಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಊಹೆಗೂ ಮೀರಿ ಟಿಆರ್‌ಪಿ ಗಳಿಸುತ್ತಿರುವ ದೂರದರ್ಶನ, ಹಳೆಯ ಕಾರ್ಯಕ್ರಮಗಳ ಮರು




&

'ಮಾಲ್ಗುಡಿ ಡೇಸ್' ಕನ್ನಡದಲ್ಲಿ ಪ್ರಸಾರ: ದಿನಾಂಕ ಮತ್ತು ಸಮಯದ ವಿವರ

ಆರ್ ಕೆ ನಾರಾಯಣ್ ಅವರ ಬರಹಗಳ ಆಧಾರಿತ, ಶಂಕರ್ ನಾಗ್ ನಿರ್ದೇಶನದ 'ಮಾಲ್ಗುಡಿ ಡೇಸ್' ಕನ್ನಡದಲ್ಲಿ ಪ್ರಸಾರವಾಗಲಿದೆ ಎಂಬ ಸುದ್ದಿ ರೋಮಾಂಚನಗೊಳಿಸಿದೆ. ಶಂಕರ್ ನಾಗ್ ಅವರ ಮಾಸ್ಟರ್ ಪೀಸ್ ಎಂದೇ ಕರೆಯಲಾಗುವ ಈ ಧಾರಾವಾಹಿ, ದೂರದರ್ಶನದಲ್ಲಿ 1986ರಲ್ಲಿ ಪ್ರಸಾರವಾಗಿತ್ತು. ಆದರೆ ಈ ಧಾರಾವಾಹಿ ಪ್ರಾರಂಭದಲ್ಲಿ ಇಂಗ್ಲಿಷ್ ಮತ್ತು ನಂತರ ಹಿಂದಿಯಲ್ಲಿ ಪ್ರಸಾರವಾಗಿತ್ತು. ಕನ್ನಡಿಗರೇ ನಿರ್ದೇಶಿಸಿದ, ಕನ್ನಡದವರೇ ನಿರ್ಮಾಪಕರಾಗಿದ್ದ,




&

ಡಬ್ಬಿಂಗ್ ಹೋರಾಟಕ್ಕೆ ಮತ್ತೊಂದು ಜಯ: ಕನ್ನಡದಲ್ಲಿ 'ಮಹಾಭಾರತ' ಪ್ರಸಾರ ಖಚಿತ

'ಮಾಲ್ಗುಡಿ ಡೇಸ್' ಧಾರಾವಾಹಿ ಕನ್ನಡಕ್ಕೆ ಡಬ್ ಆಗಿ ಪ್ರಸಾರ ಆರಂಭಿಸುವ ಮಾಹಿತಿ ಖಚಿತವಾದ ಬೆನ್ನಲ್ಲೇ, ಕನ್ನಡದ ಟೆಲಿವಿಷನ್ ವೀಕ್ಷಕರಿಗೆ ಮತ್ತೊಂದು ಖುಷಿ ಸುದ್ದಿ ನೀಡಿದೆ. ಡಬ್ಬಿಂಗ್ ಪರ ಹೋರಾಟಗಾರರ ಸತತ ಪ್ರಯತ್ನದ ಫಲವಾಗಿ 'ಮಹಾಭಾರತ' ಧಾರಾವಾಹಿ ಕನ್ನಡದಲ್ಲಿ ಪ್ರಸಾರವಾಗಲಿದೆ. ಇದು ಕನ್ನಡ ಕಿರುತೆರೆ ಮತ್ತು ಡಬ್ಬಿಂಗ್ ಹೋರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಖಾಸಗಿ ವಾಹಿನಿಯಲ್ಲಿ 'ಮಹಾಭಾರತ'ದ ಕನ್ನಡ




&

'ಹ್ಯಾಂಡ್ಸಪ್' ಬಳಿಕ ಮತ್ತೊಂದು ಹಾಡಿನ ಮೂಲಕ ಬಂದ್ರು ವಿಜಯ್ ಪ್ರಕಾಶ್-ಅಜನೀಶ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಹ್ಯಾಂಡ್ಸಪ್ ಹಾಡು ಸಖತ್ ಸದ್ದು ಮಾಡುತ್ತಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಕಾಂಬಿನೇಷನ್ ನಲ್ಲಿ ಬಂದ ಈ ಹಾಡು ಗಾಯ ಪ್ರಿಯರ ಹೃದಯ ಗೆದ್ದಿತ್ತು. ಈಗ ಮತ್ತದೆ ಕಾಂಬಿನೇಷನ್ ಮತ್ತೊಂದು ಸುಂದರ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಹೌದು,




&

'ಇಂಡಿಯಾ ವರ್ಸಸ್ ಇಂಗ್ಲೆಂಡ್' ರಾಷ್ಟ್ರ ಪ್ರೇಮದ ಹಾಡನ್ನು ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ

'ಇಷ್ಟಕಾಮ್ಯ' ಚಿತ್ರದ ಬಳಿಕ 'ಮೇಷ್ಟ್ರು' ನಾಗತಿಹಳ್ಳಿ ಚಂದ್ರಶೇಖರ್ ಕೈಗೆತ್ತಿಕೊಂಡಿರುವ ಚಿತ್ರವೇ 'ಇಂಡಿಯಾ ವರ್ಸಸ್ ಇಂಗ್ಲೆಂಡ್'. ಶೀರ್ಷಿಕೆ ಕೇಳಿದ ಕೂಡಲೆ ಇದು ಕ್ರಿಕೆಟ್ ಗೆ ಸಂಬಂಧಿಸಿದ ಚಿತ್ರ ಎಂದು ಭಾವಿಸಬೇಕಿಲ್ಲ. ಅದಕ್ಕಂತಲೇ ಶೀರ್ಷಿಕೆ ಜೊತೆಗೆ 'ಅದ್ರೆ ಕ್ರಿಕೆಟ್ ಅಲ್ಲ' ಎಂಬ ಅಡಿಬರಹ ನೀಡಲಾಗಿದೆ. ಇಂಗ್ಲೆಂಡ್ ಮತ್ತು ಭಾರತದ ನಡುವಿನ ಸಾಂಸ್ಕೃತಿಕ ವ್ಯತ್ಯಾಸವನ್ನು ಎತ್ತಿ ಹಿಡಿಯುವ 'ಇಂಡಿಯಾ ವರ್ಸಸ್ ಇಂಗ್ಲೆಂಡ್..




&

'ಇದು ಬ್ಯಾರೆನೆ ಐತಿ': ಚುಟು ಚುಟು ನಂತರ ಮತ್ತೊಂದು ಜವಾರಿ ಹಾಡು

ಒಂದು ಕಡೆ ಚುಟು ಚುಟು ಹಾಡು ಯೂ ಟ್ಯೂಬ್ ನಲ್ಲಿ 100 ಮಿಲಿಯನ್ ಹಿಟ್ಸ್ ಪಡೆದುಕೊಂಡಿದೆ. ಇತ್ತ ಇದೇ ಮಾದರಿಯ ಹಾಡೊಂದು ಬಿಡುಗಡೆಯಾಗಿದೆ. ಆ ಹಾಡೇ 'ಇದು ಬ್ಯಾರೆನೆ ಐತಿ'. 'ಗೋರಿ' ಸಿನಿಮಾದ ವಿಡಿಯೋ ಹಾಡೊಂದು ಇದೀಗ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಪಕ್ಕಾ ಜವಾರಿ ಹಾಡು ಇದಾಗಿದ್ದು, ಹಾವೇರಿ ಭಾಗದಲ್ಲಿ ಹಾಡು ದೊಡ್ಡ ಹಿಟ್ ಆಗಿದೆ.




&

'ಲಿಫ್ಟ್ ಕರಾದೆ' ಹಾಡಿನಿಂದ ಟಿಕ್ ಟಾಕ್ ಪ್ರವೇಶ ಮಾಡಿದ ಗಾಯಕ ಅದ್ನಾನ್ ಸಾಮಿ

ಬಾಲಿವುಡ್ ನ ಜನಪ್ರಿಯ ಗಾಯಕ ಅದ್ನಾನ್ ಸಾಮಿ ಟಿಕ್ ಪ್ರವೇಶ ಮಾಡಿದ್ದಾರೆ. 'ಲಿಫ್ಟ್ ಕರಾದೆ ಹಾಡಿನ ಮೂಲಕ ಅದ್ನಾನ್ ಸಾಮಿ ಟಿಕ್ ಟಾಕ್ ಖಾತೆ ತೆರೆದಿದ್ದಾರೆ. ಇಂದಿನ ಯಂಗ್ ಜನರೇಶನ್ ಗೆ ಟಿಕ್ ಟಾಕ್ ಹುಚ್ಚು ಹಿಡಿಸಿದೆ. ಟಿಕ್ ಟಾಕ್ ವಿಡಿಯೋ ಮಾಡಿ, ಎಷ್ಟೋ ಜನ ಫೇಮಸ್ ಆಗಿ ಬಿಟ್ಟಿದ್ದಾರೆ. ಸಾಮಾನ್ಯರು ಮಾತ್ರವಲ್ಲದೆ, ಸೆಲಿಬ್ರಿಟಿಗಳು ಕೂಡ ಟಿಕ್




&

Interview: 'ಮಾಯಾ ಬಜಾರ್' ಮೋಡಿಗಾರನ ಸಂಗೀತಮಯ ಪಯಣ

'ಮಾಯಾ ಬಜಾರ್' ಸಿನಿಮಾದ ಹಾಡುಗಳು ಕೇಳುಗರಿಗೆ ಬಹಳ ಇಷ್ಟ ಆಗಿದೆ. ಪುನೀತ್ ರಾಜ್ ಕುಮಾರ್ ನಿರ್ಮಾಣದ ಎರಡನೇ ಸಿನಿಮಾದ ಹಾಡುಗಳು ತುಂಬ ಹೊಸತನದಿಂದ ಕೂಡಿವೆ. ಅಂದಹಾಗೆ, ಈ ಹಾಡಗಳನ್ನು ನೀಡಿರುವುದು ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್. ಒಂದರ ನಂತರ ಒಂದು ಒಳ್ಳೆಯ ಹಾಡುಗಳನ್ನು ಮಿಧುನ್ ನೀಡುತ್ತಿದ್ದಾರೆ. ತಮ್ಮ ಪ್ರತಿಭೆ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ.




&

ಶೂ ಪಾಲಿಶ್ ಮಾಡುತ್ತಿದ್ದ ಸನ್ನಿ ಹಿಂದೂಸ್ತಾನಿಗೆ ಒಲಿದ 'ಇಂಡಿಯನ್ ಐಡಲ್' ಟ್ರೋಫಿ

ಪಂಜಾಬ್ ನ ಭಟಿಂಡಾದ ಪ್ರತಿಭಾವಂತ ಯುವಕ ಸನ್ನಿ ಹಿಂದೂಸ್ತಾನಿ 'ಇಂಡಿಯನ್ ಐಡಲ್' ಸ್ಪರ್ಧೆಯಲ್ಲಿ ಗೆದ್ದು ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಸೋನಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಸಂಗೀತ ರಿಯಾಲಿ ಶೋ ಇಂಡಿಯನ್ ಐಡಲ್. ಈಗಾಗಲೆ 10 ಆವೃತ್ತಗಳನ್ನು ಮುಗಿಸಿ ಈಗ 11ನೇ ಆವೃತ್ತಿಗೆ ಅದ್ದೂರಿ ತೆರೆಬಿದ್ದಿದೆ. ಭಾರತದ ಮೂಲೆ ಮೂಲೆಯಲ್ಲಿರುವ ಬಡ ಸಂಗೀತ ಪ್ರತಿಭೆಗಳನ್ನು ಆಯ್ಕೆ ಮಾಡಿ ವೇದಿಕೆ ಕಲ್ಪಿಸಿಕೊಡುವುದು




&

ಯೂಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ ಚಂದು-ಗೊಂಬೆಯ 'ಗೆಟ್ ಹೈ' ಮ್ಯೂಸಿಕ್ ವಿಡಿಯೋ.!

ಕನ್ನಡ ರಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ವೈವಾಹಿಕ ಬದುಕಿಗೆ ನಾಂದಿ ಹಾಡಿದ್ದಾರೆ. ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿವಾಹ ಮಹೋತ್ಸವ ನಡೆಯುತ್ತಿದೆ. ಈ ನಡುವೆ ಯೂಟ್ಯೂಬ್ ನಲ್ಲೂ ಇದೇ ಜೋಡಿ ಸಿಕ್ಕಾಪಟ್ಟೆ ಸದ್ದು-ಸುದ್ದಿ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ರೊಮ್ಯಾಂಟಿಕ್ ಆಗಿ




&

'ಡಿ' ಅಂದ್ರೆ ಡಿಬಾಸ್ ಫ್ಯಾನ್ಸ್ ಪಾಲಿಗೆ ಕೇವಲ ಪದವಲ್ಲ, ಅದೊಂದು ಎಮೋಷನ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ರಾಬರ್ಟ್‌'ನ ಮೊದಲ ಹಾಡು ಇಂದು ಬಿಡುಗಡೆಯಾಗುತ್ತಿದೆ. ಇದು 'ಡಿ ಬಾಸ್' ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಸಂಜೆ ಐದು ಗಂಟೆಯಾಗುವುದಕ್ಕೆ ದರ್ಶನ್ ಅಭಿಮಾನಿಗಳು ಕಾತರದಿಂದ ಚಡಪಡಿಸುತ್ತಾ ಕಾಯುವಂತಾಗಿದೆ. 'ರಾಬರ್ಟ್‌'ನ ಹಾಡಿಗೆ ಅಭಿಮಾನಿಗಳೂ 'ಬಾ ಬಾ ಬಾ ನಾ ರೆಡಿ' ಎಂದು ಹಾಡನ್ನು ಕೇಳಿ ಎಂಜಾಯ್ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದ




&

'ಜೈ ಶ್ರೀರಾಮ್' ಎಂದು ಹೋಳಿಯಾಡಲಿದ್ದಾರೆ ದರ್ಶನ್ ಅಭಿಮಾನಿಗಳು!

'ಬಾ ಬಾ ಬಾ ನಾ ರೆಡಿ' ಹಾಡಿನ ಮೂಲಕ ಧೂಳೆಬ್ಬಿಸಿರುವ 'ರಾಬರ್ಟ್' ಅಭಿಮಾನಿಗಳಿಗೆ ಮತ್ತೊಂದು ರಸದೌತಣ ನೀಡಲು ಮುಂದಾಗಿದೆ. ಬಿಡುಗಡೆಯಾದ ನಾಲ್ಕೇ ದಿನಕ್ಕೆ 'ರಾಬರ್ಟ್' ಚಿತ್ರದ ಮೊದಲ ಲಿರಿಕಲ್ ವಿಡಿಯೋ 'ಬಾ ಬಾ ಬಾ ನಾ ರೆಡಿ' ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗೆ ಒಳಪಟ್ಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಈ ಸಂಭ್ರಮದ ನಡುವೆ 'ರಾಬರ್ಟ್' ಚಿತ್ರತಂಡ




&

ಹೊಸ ಅವತರಣಿಕೆಯಲ್ಲಿ 'ಜೈ ಶ್ರೀರಾಮ್' ಹಾಡು: ಶಂಕರ್ ಮಹದೇವನ್ ಕಂಠಕ್ಕೆ ಉಘೇ ಎಂದ ಫ್ಯಾನ್ಸ್

ರಾಮನವಮಿ ಹಬ್ಬದ ಸಂಭ್ರಮಕ್ಕೆ 'ರಾಬರ್ಟ್' ಚಿತ್ರತಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ 'ರಾಮನವಿ ಪಾನಕ' ನೀಡಿದೆ. ಚಿತ್ರದ ಜೈ ಶ್ರೀರಾಮ್ ಹಾಡು ಸಕತ್ ವೈರಲ್ ಆಗಿತ್ತು. ದರ್ಶನ್ ಅಭಿಮಾನಿಗಳು ಟಿಕ್‌ಟಾಕ್‌ನಲ್ಲಿಯೂ ಈ ಹಾಡಿಗೆ ದರ್ಶನ್ ಶೈಲಿಯಲ್ಲಿ ಬಿಲ್ಲು ಬಾಣ ಹಿಡಿದು ಖುಷಿಪಟ್ಟಿದ್ದರು. ಈಗ ಚಿತ್ರತಂಡ ಈ ಸಂಭ್ರಮವನ್ನು ದುಪ್ಪಟ್ಟುಗೊಳಿಸಿದೆ. ಜನರಿಗೆ ಕಿಕ್ ಕೊಡುವ ಹಾಡುಗಳಿಂದಲೇ ಜನಪ್ರಿಯರಾದ ಖ್ಯಾತ




&

ಆಕಾಶಾನೆ ಅದರಿಸುವ...: 'ಕೋಟಿಗೊಬ್ಬ' ಲಿರಿಕಲ್ ವಿಡಿಯೋ ಕಿಚ್ಚ ಅಭಿಮಾನಿಗಳಿಗೆ ಹಬ್ಬ

ಲಾಕ್‌ಡೌನ್‌ನಲ್ಲಿ ಬೇಸರದಿಂದ ಕಾಲಕಳೆಯುತ್ತಿರುವ ಕಿಚ್ಚ ಸುದೀಪ ಅಭಿಮಾನಿಗಳು ಕೋಟಿಗೊಬ್ಬ 3 ಬಿಡುಗಡೆ ಮುಂದಕ್ಕೆ ಹೋಗುವ ಸೂಚನೆ ಸಿಕ್ಕಿದ್ದರಿಂದ ಮತ್ತಷ್ಟು ಬೇಸರಗೊಂಡಿದ್ದರು. ಈ ನಡುವೆ ಅವರ ನೋವಿಗೆ 'ಕೋಟಿಗೊಬ್ಬ 3' ಚಿತ್ರತಂಡದಿಂದ ಟಾನಿಕ್ ಸಿಕ್ಕಿದೆ. ಈ ಟಾನಿಕ್ ಸುದೀರ್ಘ ಕಾಲ ಚೈತನ್ಯ ನೀಡುವಂತಿದೆ. ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಕೋಟಿಗೊಬ್ಬ 3' ಚಿತ್ರದ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ.




&

'ದಿ ಲಯನ್ ಈಸ್ ಬ್ಯಾಕ್': ದಾಖಲೆ ಸೃಷ್ಟಿಸಿದ ಕೋಟಿಗೊಬ್ಬ 3 ಹಾಡು

ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಚಿತ್ರದ 'ಆಕಾಶಾನೆ ಅದರಿಸುವ' ಹಾಡು ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದೆ. ಸೋಮವಾರ ಬೆಳಿಗ್ಗೆ ಆನಂದ್ ಆಡಿಯೋದ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ಮೊದಲ ಲಿರಿಕಲ್ ವಿಡಿಯೋ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ವಿ. ನಾಗೇಂದ್ರ ಪ್ರಸಾದ್ ಬರೆದಿರುವ ಈ ಹಾಡು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಕನ್ನಡ ಮಾತ್ರವಲ್ಲದೆ, ದೇಶದ ಅನೇಕ ಭಾಷೆಗಳಲ್ಲಿ, ವಿದೇಶದಲ್ಲಿಯೂ ಅಭಿಮಾನಿಗಳನ್ನು




&

'ಒಡೆಯ' ಟೀಸರ್ ಮೂಲಕ ದರ್ಶನ್ ನಿರ್ಮಿಸಿದ 8 ದಾಖಲೆ

ಡಿ ಬಾಸ್ ದರ್ಶನ್ ನಟನೆಯಲ್ಲಿ ಮೂಡಿಬರುತ್ತಿರುವ ಒಡೆಯ ಸಿನಿಮಾ ಟೀಸರ್ ಮೂಲಕ ಭಾರಿ ಸದ್ದು ಮಾಡ್ತಿದೆ. ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವೆಂಬರ್ 1 ರಂದು ಬಿಡುಗಡೆಯಾಗಿದ್ದ ಒಡೆಯ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್ ನಲ್ಲಂತೂ ಒಡೆಯ ಟೀಸರ್ ಹಲವು ದಾಖಲೆ ಮಾಡಿದೆ. ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ವೀರಂ ಸಿನಿಮಾದ ರೀಮೇಕ್ ಆಗಿದ್ದರೂ, ಒಡೆಯ




&

ಯೋಗರಾಜ್ ಭಟ್ಟರ 'ಸೀರೆ' ತೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಆಯುಷ್ಮಾನ್ ಭವ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೆ ಡಿಂಪಲ್ ಕ್ವೀನ್ ಮತ್ತೆ ಸೀರೆ ಧರಿಸಿ ಯುವಕರ ಟೆಂಪ್ರೆಚರ್ ಹೆಚ್ಚಿಸಲು ಸಜ್ಜಾಗುತ್ತಿದ್ದಾರೆ. ಅಂದಹಾಗೆ ರಚಿತಾ ರಾಮ್ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿಯ ಖ್ಯಾತಿಯ ನಟ ರಿಷಿ ಅಭಿನಯದ 'ಸೀರೆ' ಚಿತ್ರಕ್ಕೆ




&

ಭಾವನೆಗಳು ತುಂಬಿದ 'ಬಿಸಿ ಬೆಳೆ ಬಾತ್' ರುಚಿಯಾಗಿದೆ

ಪ್ರತಿ ದಿನ ಆಫೀಸ್, ಕೆಲಸದ ಒತ್ತಡಗಳ ನಡುವೆ ನಾವು ನಮ್ಮವರನ್ನೇ ಮರೆತುಬಿಡುತ್ತೇವೆ. ಜಗತ್ತಿನ ವಿಷಯಗಳ ಬಗ್ಗೆ ಜ್ಞಾನ ಪಡೆಯುವ ನಾವು ನಮ್ಮ ಮನೆ, ಕುಟುಂಬದ ವಿಷಯಗಳನ್ನೇ ತಿಳಿದುಕೊಳ್ಳುವುದಿಲ್ಲ. ಈ ರೀತಿಯ ಒಬ್ಬ ಹುಡುಗನ ಕಥೆಯೇ 'ಬಿಸಿ ಬೆಳೆ ಬಾತ್'. 'ಬಿಸಿ ಬೆಳೆ ಬಾತ್' ಕಿರುಚಿತ್ರ ಈಗಾಗಲೇ ಸುದ್ದಿಯಾಗಿತ್ತು. ನಿನ್ನೆ (ನವೆಂಬರ್ 4) ಈ ಕಿರುಚಿತ್ರ ಯೂಟ್ಯೂಬ್ ನಲ್ಲಿ




&

ಹೊಸ ದಾಖಲೆ ಬರೆಯಲು ಸಿದ್ಧವಾಗಿದೆ ಉಪೇಂದ್ರ-ಆರ್.ಚಂದ್ರು ಚಿತ್ರ 'ಕಬ್ಜ'

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಮತ್ತು ಕಿಚ್ಚ ಸುದೀಪ್ ನಟನೆಯ 'ಪೈಲ್ವಾನ್' ಸದ್ದು ಮಾಡಿದ್ಮೇಲೆ ಅದೇ ಟ್ರೆಂಡ್ ನ ಮುಂದುವರೆಸಲು ಆರ್.ಚಂದ್ರು ಮನಸ್ಸು ಮಾಡಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಮಟ್ಟಕ್ಕೆ ಸದ್ದು ಮಾಡಲು ಆರ್.ಚಂದ್ರು ಜೊತೆಗೆ ರಿಯಲ್ ಸ್ಟಾರ್ ಉಪೇಂದ್ರ ಕೈಜೋಡಿಸಿದ್ದಾರೆ. 'ಐ ಲವ್ ಯು' ಚಿತ್ರದ ಬಳಿಕ




&

ವೀರಪ್ಪನ್ ನಿಂದ ಕಿಡ್ನಾಪ್ ಆದ ಜಾಗದಲ್ಲೇ ಉದಯವಾಯಿತು 'ಡಾ.ರಾಜಕುಮಾರ್ ನಗರ'

ಕರ್ನಾಟಕದ ಹಲವು ನಗರಗಳಲ್ಲಿ ಡಾ.ರಾಜಕುಮಾರ್ ರಸ್ತೆ, ಮುತ್ತುರಾಜ್ ರಸ್ತೆ ಇರುವುದು ಗೊತ್ತಿರುವ ವಿಚಾರ. ಆದರೆ, ಬೇರೆ ರಾಜ್ಯದಲ್ಲಿ, ಅದರಲ್ಲೂ ತಮಿಳುನಾಡಿನಲ್ಲಿ ನಮ್ಮ ಅಣ್ಣಾವ್ರ ಹೆಸರಿನಲ್ಲೊಂದು ರಸ್ತೆಯಲ್ಲ, ಊರೇ ಇದೆ. ಜುಲೈ 31ರಂದು ಬೆಳಗ್ಗೆನೇ ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ವರದಿಗಳು ಬರಲಾರಂಭಿಸಿದ್ದವು. ಅದರ ಹಿಂದಿನ ದಿನ, ಜುಲೈ 30, 2000 ಭೀಮನ ಅಮಾವಾಸ್ಯೆಯ ಕಡುಕತ್ತಲು. ದಂತಚೋರ, ನರಹಂತಕ ವೀರಪ್ಪನ್,




&

ಅತಿ ಹೆಚ್ಚು ಲೈಕ್ಸ್ ದಾಖಲೆ ಉಡೀಸ್ ಮಾಡಿದ 'ಒಡೆಯ': ಕನ್ನಡದ ಟಾಪ್ 5 ಟೀಸರ್ ಪಟ್ಟಿ

ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಟೀಸರ್, ಟ್ರೈಲರ್, ಡೈಲಾಗ್ ಟ್ರೈಲರ್, ಸಾಂಗ್ ಗಳ ಹವಾ ಹೆಚ್ಚಾಗಿದೆ. ಆ ಟೀಸರ್ ಟಾಪ್, ಈ ಟೀಸರ್ ಟಾಪ್, ಅವರದ್ದು ಅಷ್ಟು ವೀವ್ಸ್, ಇವರದ್ದು ಇಷ್ಟು ವೀವ್ಸ್ ಎಂಬ ಪೈಪೋಟಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ. ವೀಕ್ಷಣೆ ವಿಚಾರದಲ್ಲಿ ಸದ್ದು ಮಾಡುತ್ತಿದ್ದ ಸ್ಟಾರ್ ಅಭಿಮಾನಿಗಳು ಈಗ ಲೈಕ್ಸ್ ವಿಚಾರದಲ್ಲೂ ರೇಸ್ ಗಿಳಿದಿದ್ದಾರೆ. ಕನ್ನಡದಲ್ಲಿ ಅತಿ




&

ಸಾಹಸ ಕಲಾವಿದರ 'ಕನಸಿನ ಭವನ'ಕ್ಕೆ 10 ಲಕ್ಷ ನೀಡಿದ ಕಿಚ್ಚ ಸುದೀಪ್

ಕನ್ನಡ ಚಲನಚಿತ್ರ ಕಲಾವಿದರ ಸಂಘಕ್ಕೊಂದು ಭವನ, ನಿರ್ದೇಶಕ ಸಂಘಕ್ಕೊಂದು ಭವನ, ನಿರ್ಮಾಪಕ ಸಂಘಕ್ಕೊಂದು ಭವನ ಇದೆ. ಇದೀಗ, ಕರ್ನಾಟಕ ಚಲನಚಿತ್ರ ಸಾಹಸ ಕಲಾವಿದರ ಸಂಘಕ್ಕೊಂದು ಭವನ ಬೇಕು ಎಂಬ ಉದ್ದೇಶದಿಂದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ಕಟ್ಟಡ ನಿರ್ಮಾಣಕ್ಕೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಜೊತೆಯಾಗಿದ್ದಾರೆ. ಸಾಹಸ ಕಲಾವಿದರ ಭವನ ನಿರ್ಮಾಣ ಕೆಲಸಕ್ಕೆ 10 ಲಕ್ಷ




&

ಅಭಿಮಾನಿಗಳು ತಯಾರಿಸಿದ 'ಕೆಜಿಎಫ್-2' ಚಿತ್ರದ ಸಂಜಯ್ ದತ್ ಪೋಸ್ಟರ್ ವೈರಲ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಾರಿ ನಿರೀಕ್ಷೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು, ಮೈಸೂರು, ಕೋಲಾರ, ಹೈದರಾಬಾದ್ ಗಳಲ್ಲಿ ಕೆಜಿಎಫ್-2 ಚಿತ್ರೀಕರಣ ಮಾಡಲಾಗುತ್ತಿದೆ. ಮಳೆಯ ಕಾರಣದಿಂದ ಚಿತ್ರೀಕರಣ ಕೊಂಚ ನಿಧಾನವಾಗಿದೆ. ಚಾಪ್ಟರ್-2 ಮೇಲಿನ ನಿರೀಕ್ಷೆ ದುಪ್ಪಟ್ಟಾಗಲು ಕಾರಣ ಬಾಲಿವುಡ್ ಮುನ್ನಾಭಾಯ್ ಸಂಜಯ್ ದತ್. ಅಧೀರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜಯ್ ದತ್ ಈಗಾಗಲೆ ಚಿತ್ರತಂಡ




&

ಪವನ್ ಕುಮಾರ್ ರಿಗೆ 'ಗಾಳಿಪಟ 2' ಸಿನಿಮಾ ಸಿಗೋಕ್ಕೆ ಈ ಫೋಟೋನೇ ಕಾರಣ

'ಗಾಳಿಪಟ 2' ಸಿನಿಮಾದಲ್ಲಿ ಏನೆಲ್ಲ ಬದಲಾಗಿ ಹೋಯಿತು. ಆದರೆ, ಸಿನಿಮಾದ ನಾಯಕರಲ್ಲಿ ಒಬ್ಬರಾದ ಪವನ್ ಕುಮಾರ್ ಮಾತ್ರ ಚಿತ್ರತಂಡದಲ್ಲಿಯೇ ಉಳಿದುಕೊಂಡಿದ್ದಾರೆ. ಅವರಿಗೆ 'ಗಾಳಿಪಟ 2' ಸಿನಿಮಾದ ಅವಕಾಶ ಕೊಡಿಸಿದ್ದು, ಅದೇ ಸಿನಿಮಾದಲ್ಲಿ ಉಳಿಯುವಂತೆ ಮಾಡಿದ್ದು, ಒಂದು ಫೋಟೋ. ಈ ಫೋಟೋವನ್ನು ಪವನ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೇ ಫೋಟೋ ಮೂಲಕ 'ಗಾಳಿಪಟ 2' ಸಿನಿಮಾಗೆ




&

'ಒಡೆಯ' ಚಿತ್ರದ 'ಒಡೆಯ ಹೇ ಒಡೆಯ..' ಹಾಡು ಕೇಳಲು ರೆಡಿಯಾಗಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಈಗಾಗಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ ಒಡೆಯ ಟೀಸರ್ 179K ಲೈಕ್ಸ್ ಗಿಟ್ಟಿಸಿಕೊಂಡು ಟ್ರೆಂಡಿಂಗ್ ನಲ್ಲಿದೆ. ಅತಿ ಹೆಚ್ಚು ಲೈಕ್ಸ್ ಪಡೆದ ಕನ್ನಡದ ಟೀಸರ್ ಗಳ ಪೈಕಿ ಒಡೆಯ ಮೊದಲ ಸ್ಥಾನದಲ್ಲಿದೆ ಎನ್ನುವುದು ವಿಶೇಷ. ಪುಟ್ಟ




&

ಈ ವಿಚಾರದಲ್ಲಿ 'ಯುವರತ್ನ' ಕಿಂಗ್: ಈ ದಾಖಲೆ ಬ್ರೇಕ್ ಮಾಡೋದು ಕಷ್ಟ!

ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸದ್ಯ ಟೀಸರ್ ಗಳ ಹವಾ ಸ್ವಲ್ಪ ಜೋರಾಗಿದೆ. ಡಿ-ಬಾಸ್ ನಟನೆಯ ಒಡೆಯ, ಸುದೀಪ್ ನಟಿಸಿರುವ ಪೈಲ್ವಾನ್, ಧ್ರುವ ಸರ್ಜಾ ನಟನೆಯ ಪೊಗರು, ಹಾಗೂ ದಿ ವಿಲನ್, ಕೆಜಿಎಫ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಯುವರತ್ನ ಚಿತ್ರಗಳ ನಡುವೆ ಟೀಸರ್ ಲೆಕ್ಕಾಚಾರ ನಡೆಯುತ್ತಿದೆ. ವೀಕ್ಷಣೆ, ಲೈಕ್ಸ್, ಡಿಸ್ ಲೈಕ್ಸ್ ಹಾಗೂ ಕಾಮೆಂಟ್




&

'ರಾಬರ್ಟ್'ನಲ್ಲಿದ್ದಾರೆ ದರ್ಶನ್ ಮೆಚ್ಚಿದ ರೈಟರ್ ರಾಜಶೇಖರ್

ಸ್ಟಾರ್ ಸಿನಿಮಾಗಳೆಂದರೆ ಮುಹೂರ್ತದಿಂದ ಹಿಡಿದು ಬಿಡುಗಡೆ ಮತ್ತು ಬಿಡುಗಡೆಯ ಬಳಿಕವೂ ಸುದ್ದಿಯಾಗುತ್ತಲೇ ಇರುತ್ತದೆ. ಅದರಲ್ಲಿಯೂ ಕನ್ನಡದ ಮಟ್ಟಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನೋಡುವ ನೋಟದಿಂದ ಆಡುವ ಮಾತಿನ ತನಕ ಪ್ರತಿಯೊಂದು ಕೂಡ ಸುದ್ದಿಯೇ. ಸಾಮಾನ್ಯವಾಗಿ ಯಾವುದೇ ಅಲಂಕಾರಗಳಿಲ್ಲದೆ ನೇರವಾಗಿ ಮಾತನಾಡುವ ದರ್ಶನ್ ಅವರಿಗೆ ಪಾತ್ರದ ವಿಚಾರ ಬಂದಾಗ ಒಂದಷ್ಟು ಅಲಂಕಾರ ಮತ್ತು ಪಾತ್ರಕ್ಕೆ ಬೇಕಾದ ಅಹಂಕಾರ




&

'ಆರತಿಗೊಬ್ಬ ಕೀರ್ತಿಗೊಬ್ಬ'ದಲ್ಲಿ ದ್ವಿಪಾತ್ರದಲ್ಲಿದ್ದಾರೆ ತೇಜಸ್ ಗೌಡ

ಮೊದಲ ನೋಟಕ್ಕೆ ತಮಿಳು ನಟ ಅಜಿತ್ ಅವರನ್ನೇ ಹೋಲುತ್ತಾರೆ. ಆದರೆ ತೇಜಸ್ ಗೌಡ ಎನ್ನುವ ಹೆಸರೇ ಹೇಳುವಂತೆ ಇವರು ನಮ್ಮ ಅಪ್ಪಟ ಕನ್ನಡದ ಕಲಾವಿದ. ಪೂರ್ಣಚಂದ್ರ ತೇಜಸ್ವಿ ಎನ್ನುವ ಇವರ ಪೂರ್ಣ ಹೆಸರಿನಲ್ಲಂತೂ ಕನ್ನಡಿಗರ ಸ್ವಾಭಿಮಾನವೇ ಇದೆ! `ಒನ್ ಟೈಮ್' ಎನ್ನುವ 15 ಮಂದಿ ನಿರ್ದೇಶಕರು ನಟಿಸಿದ್ದ ಚಿತ್ರದ ಮೂಲಕ ನಾಯಕನಾಗಿ ನಟಿಸಿದ ಇವರಿಗೆ ಕನ್ನಡದಲ್ಲಿ ಸರಿಯಾಗಿ




&

'ರಹದಾರಿ'ಯಿಂದ ಮರಳಿ ರಾಜಮಾರ್ಗ ಪ್ರವೇಶಿಸುತ್ತಿದ್ಧಾರೆ ಶ್ವೇತಾ ಶ್ರೀವಾತ್ಸವ್

ಶ್ವೇತಾ ಶ್ರೀವಾತ್ಸವ್ ಎಂದೊಡನೆ ಎಲ್ಲರಿಗೂ ನೆನಪಾಗುವುದು ಸಿಂಪಲ್ ಆಗಿ ಒಂದು ಲವ್ ಸ್ಟೋರಿ. ಆದರೆ ಅವರು ಈಗಾಗಲೇ ಮ್ಯಾರೇಜ್ ಸ್ಟೋರಿ, ಮದರ್ ಸ್ಟೋರಿ ಎಲ್ಲವನ್ನು ಮುಗಿಸಿಕೊಂಡು ಮತ್ತೆ ನಾಯಕಿಯಾಗಿ ಬರಲು ಸಜ್ಜಾಗಿದ್ದಾರೆ. ಸಾಮಾನ್ಯವಾಗಿ ಮದುವೆಯಾದೊಡನೆ ಚಿತ್ರರಂಗದಿಂದ ಮರೆಯಾಗುವ ನಾಯಕಿಯರ ಟ್ರೆಂಡ್ ಈಗ ಬದಲಾಗಿದೆ. ವರ್ಷ ಬಿಟ್ಟು ಪೋಷಕ ನಟಿಯಾಗಿ ಮರಳುತ್ತಿದ್ದವರನ್ನು ಕಂಡಿದ್ದೇವೆ. ಆದರೆ ತಾಯಿಯಾದ ಮೇಲೆಯೂ ಗ್ಲಾಮರ್




&

ಜಿಲ್ಕ'ದ ನಾಯಕಿಗೆ ದರ್ಶನ್ ಜತೆಗೆ ಡ್ಯುಯೆಟ್ ಹಾಡುವಾಸೆ

ಬಾಲಿವುಡ್ ಚಿತ್ರಗಳಲ್ಲಿ ನಾಯಕಿಯಾದ ಪೂಜಾ ಹೆಗ್ಡೆಯ ಬಳಿಕ ಕರಾವಳಿಯಿಂದ ಮತ್ತೋರ್ವ ಹೆಗ್ಡೆಯ ಪ್ರವೇಶವಾಗಿದೆ. ಪ್ರಿಯಾ ಹೆಗ್ಡೆ ಎನ್ನುವ ಈ ಎತ್ತರದ ಹುಡುಗಿ ಕೂಡ, ಮಾಡೆಲಿಂಗ್ ಕ್ಷೇತ್ರದ ಮೂಲಕವೇ ಚಿತ್ರರಂಗ ಪ್ರವೇಶಿಸಿದ್ದಾರೆ. ಮಾತ್ರವಲ್ಲ ನಾಯಕಿಯಾಗಿ ನಟಿಸುತ್ತಿರುವ ಪ್ರಥಮ ಚಿತ್ರದಲ್ಲೇ ಬಾಲಿವುಡ್ ಗೂ ಕಾಲಿಡುತ್ತಿದ್ದಾರೆ. ಹೌದು, ಪ್ರಿಯಾ ಜಿಲ್ಕ' ಚಿತ್ರದ ನಾಯಕಿ. ಜಿಲ್ಕ ಎನ್ನುವುದು ಈಗಾಗಲೇ ತ್ರಿಭಾಷೆಗಳಲ್ಲಿ ಬಿಡುಗಡೆಗೆ ತಯಾರಾಗಿರುವ